1 “ಬೆಳ್ಳಿಯ ಗಣಿಗಳು ಇವೆ;
2 ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು,
3 ಕಾರ್ಮಿಕರು ದೀಪಗಳನ್ನು ತೆಗೆದುಕೊಂಡು
4 ಲೋಹದ ಅದುರುಗಳು ಸಿಕ್ಕುವ ಸ್ಥಳಗಳಲ್ಲಿ ಅಗೆಯುತ್ತಾ ಹೋಗುವರು;
5 ಭೂಮಿಯ ಮೇಲ್ಭಾಗದಿಂದ ಆಹಾರವು ಬೆಳೆಯುತ್ತದೆ.
6 ಭೂಮಿಯ ಕೆಳಭಾಗದಲ್ಲಿ
7 ಕಾಡುಪಕ್ಷಿಗಳಿಗೆ ಗಣಿಯ ಮಾರ್ಗವು ಗೊತ್ತಿಲ್ಲ.
8 ಕಾಡುಪ್ರಾಣಿಗಳು ಆ ಮಾರ್ಗಗಳಲ್ಲಿ ನಡೆದಿಲ್ಲ.
9 ಕಾರ್ಮಿಕರು ಅತ್ಯಂತ ಗಟ್ಟಿಯಾದ ಬಂಡೆಗಳನ್ನು ಅಗೆಯುವರು.
10 ಕಾರ್ಮಿಕರು ಬಂಡೆಗಳಲ್ಲಿ ಸುರಂಗಗಳನ್ನು ಕೊರೆದು
11 ಕಾರ್ಮಿಕರು ಹರಿಯುವ ನೀರನ್ನು ತಡೆದು ಜಲಾಶಯವನ್ನು ಕಟ್ಟುವರು;
12 “ಆದರೆ ಮನುಷ್ಯನು ಜ್ಞಾನವನ್ನು ಕಂಡುಕೊಳ್ಳುವುದೆಲ್ಲಿ?
13 ಜ್ಞಾನದ ಬೆಲೆಯು ಯಾರಿಗೂ ಗೊತ್ತಿಲ್ಲ.
14 ‘ಜ್ಞಾನವು ನನ್ನೊಂದಿಗಿಲ್ಲ’ ಎಂದು ಆಳವಾದ ಸಾಗರವು ಹೇಳುತ್ತದೆ.
15 ಬಂಗಾರವನ್ನು ಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ.
16 ಓಫೀರ್ ದೇಶದ ಬಂಗಾರದಿಂದಾಗಲಿ ಅಮೂಲ್ಯವಾದ ಗೋಮೇಧಕ ರತ್ನದಿಂದಾಗಲಿ
17 ಜ್ಞಾನವು ಬಂಗಾರಕ್ಕಿಂತಲೂ ಶ್ರೇಷ್ಠವಾದ ಗಾಜಿಗಿಂತಲೂ ಹೆಚ್ಚು ಬೆಲೆಬಾಳುತ್ತದೆ.
18 ಜ್ಞಾನವು ಹವಳಕ್ಕಿಂತಲೂ ಸ್ಪಟಿಕಕ್ಕಿಂತಲೂ ಹೆಚ್ಚು ಬೆಲೆ ಬಾಳುತ್ತದೆ.
19 ಇಥಿಯೋಪಿಯಾ ದೇಶದ ಪುಷ್ಯರಾಗವೂ ಜ್ಞಾನದಷ್ಟು ಅಮೂಲ್ಯವಲ್ಲ.
20 “ಹೀಗಿರುವಲ್ಲಿ ಜ್ಞಾನವು ಎಲ್ಲಿಂದ ಬರುವುದು?
21 ಜ್ಞಾನವು ಎಲ್ಲಾ ಜೀವಿಗಳಿಗೂ ಮರೆಯಾಗಿದೆ.
22 ನಾಶಲೋಕವೂ ಮೃತ್ಯುವೂ,
23 “ಜ್ಞಾನದ ಮಾರ್ಗವನ್ನು ತಿಳಿದಿರುವವನು ದೇವರೊಬ್ಬನೇ.
24 ದೇವರು ಭೂಮಿಯ ಕಟ್ಟಕಡೆಯತನಕ ದೃಷ್ಟಿಸಿ
25 ಆತನು ಗಾಳಿಗೆ ಶಕ್ತಿಯನ್ನು ಕೊಟ್ಟಾಗಲೂ
26 ಮಳೆಯನ್ನೂ ಗುಡುಗುಸಿಡಿಲುಗಳ ಮಳೆಯನ್ನೂ
27 ಜ್ಞಾನವನ್ನು ಕಂಡುಕೊಂಡನು;
28 ಇದಲ್ಲದೆ ದೇವರು ಮನುಷ್ಯರಿಗೆ,