1 ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಬ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನ್ನು ಕ್ಷಮಿಸುತ್ತೇನೆ.
2 ಜನರು ಆಣೆ ಮಾಡುವಾಗ ‘ಯೆಹೋವನಾಣೆ’ ಎಂದು ಹೇಳುವರು. ಆದರೆ ಅದು ಕೇವಲ ಬಾಯಿ ಮಾತಷ್ಟೇ ಹೊರತು ಯಥಾರ್ಥವಾದದ್ದಲ್ಲ.”
3 ಯೆಹೋವನೇ, ನೀನು ನಂಬಿಗಸ್ತರಾದ
4 ಆದರೆ ನಾನು ನನ್ನೊಳಗೆ,
5 ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ
6 ಆದ್ದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು,
7 “ಯೆಹೂದವೇ, ನಾನು ನಿನ್ನನ್ನು ಏಕೆ ಕ್ಷಮಿಸಬೇಕು? ಒಂದು ಕಾರಣವನ್ನಾದರೂ ಕೊಡು.
8 ಅವರು ಮನದಣಿಯುವ ಹಾಗೆ ತಿಂದು ಕೊಬ್ಬಿ ಕಾಮವೇರಿದ ಕುದುರೆಗಳಂತಿದ್ದಾರೆ.
9 ಹೀಗೆ ಮಾಡಿದ್ದಕ್ಕಾಗಿ ಯೆಹೂದದ ಜನರನ್ನು ನಾನು ಶಿಕ್ಷಿಸಬೇಕಲ್ಲವೇ?”
10 “ಯೆಹೂದದ ದ್ರಾಕ್ಷಿಯ ಸಾಲುಬಳ್ಳಿಗಳ ಬಳಿಗೆ ಹೋಗಿರಿ,
11 ಇಸ್ರೇಲ್ ಜನರೂ ಯೆಹೂದದ ಜನರೂ
12 “ಆ ಜನರು ಯೆಹೋವನ ಬಗ್ಗೆ ಸುಳ್ಳು ಹೇಳಿದ್ದಾರೆ. ‘ಯೆಹೋವನು ನಮಗೇನೂ ಮಾಡುವುದಿಲ್ಲ. ನಮಗೆ ಕೆಟ್ಟದ್ದೇನೂ ಆಗುವದಿಲ್ಲ. ಯಾವ ಸೈನ್ಯವೂ ನಮ್ಮ ಮೇಲೆ ಧಾಳಿ ಮಾಡುವುದಿಲ್ಲ; ನಾವೆಂದೂ ಉಪವಾಸಬೀಳುವದಿಲ್ಲ’ ಎಂದು ಅವರು ಹೇಳಿದ್ದಾರೆ.
13 ಆ ಸುಳ್ಳುಪ್ರವಾದಿಗಳು ಹೇಳಿದ್ದು ಕೇವಲ ಗಾಳಿಯ ಮಾತು. ದೈವೋಕ್ತಿಯು ಅವರಲ್ಲಿಲ್ಲ, ಅವರಿಗೆ ಕೇಡಾಗುವದು.”
14 ಯೆಹೋವನೇ, ಸರ್ವಶಕ್ತನಾದ ದೇವರು. ಆತನು ಹೀಗೆನ್ನುತ್ತಾನೆ:
15 ಇದು ಯೆಹೋವನ ಮಾತು:
16 ಅವರ ಬತ್ತಳಿಕೆಗಳು ಬಾಯಿತೆರೆದ ಗೋರಿಗಳಂತಿವೆ.
17 ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು.
18 “ಯೆಹೂದವೇ, ಆ ಭಯಂಕರ ದಿನಗಳು ಬಂದಾಗ ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ,
19 ಯೆಹೂದದ ಜನರು ನಿನ್ನನ್ನು,
20 ಯೆಹೋವನು ಹೀಗೆನ್ನುತ್ತಾನೆ: “ಈ ಸಂದೇಶವನ್ನು ಯಾಕೋಬನ ಜನಾಂಗದವರಿಗೆ ಸಾರಿರಿ.
21 ಬುದ್ಧಿ ಇಲ್ಲದ ಮೂರ್ಖಜನರೇ,
22 ನೀವು ನನಗೆ ಅಂಜುವುದಿಲ್ಲವೇ?”
23 ಯೆಹೂದದ ಜನರು ಹಟಮಾರಿಗಳಾಗಿದ್ದಾರೆ.
24 ಯೆಹೂದದ ಜನರು,
25 ಯೆಹೂದದ ಜನರೇ, ನೀವು ತಪ್ಪುಗಳನ್ನು ಮಾಡಿರುವಿರಿ. ಆದ್ದರಿಂದಲೇ ಮಳೆಬೆಳೆಗಳು ಆಗಿಲ್ಲ.
26 ನಮ್ಮ ಜನರಲ್ಲಿ ದುಷ್ಟರಿದ್ದಾರೆ.
27 ಪಕ್ಷಿಗಳಿಂದ ತುಂಬಿರುವ ಪಂಜರದಂತೆ
28 ಅವರು ಮಾಡಿದ ದುಷ್ಕೃತ್ಯಗಳಿಂದ ಅವರು ಬೆಳೆದಿದ್ದಾರೆ, ಕೊಬ್ಬಿದ್ದಾರೆ.
29 ಇವುಗಳ ನಿಮಿತ್ತ ಯೆಹೂದದ ಜನರನ್ನು ನಾನು ಶಿಕ್ಷಿಸಬೇಕಲ್ಲವೆ?”
30 ಯೆಹೋವನು, “ಯೆಹೂದ ಪ್ರದೇಶದಲ್ಲಿ ಭಯಂಕರವಾದ
31 ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ.