1 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನು ಒಳ್ಳೆಯವನು!
2 ಯೆಹೋವನಿಂದ ರಕ್ಷಿಸಲ್ಪಟ್ಟ ಪ್ರತಿಯೊಬ್ಬರೂ ಆತನಿಗೆ ಕೃತಜ್ಞತಾಸ್ತುತಿ ಮಾಡಲಿ.
3 ಯೆಹೋವನು ತನ್ನ ಜನರನ್ನು ಅನೇಕ ದೇಶಗಳಿಂದ ಒಟ್ಟುಗೂಡಿಸಿದನು;
4 ಅವರಲ್ಲಿ ಕೆಲವರು ಮರುಭೂಮಿಯಲ್ಲಿ ಅಲೆದಾಡಿದರು.
5 ಅವರು ಹಸಿವೆಯಿಂದಲೂ
6 ಆಗ ಅವರು ಯೆಹೋವನಿಗೆ ಮೊರೆಯಿಡಲು
7 ಅವರು ನೆಲಸತಕ್ಕ ಪಟ್ಟಣಕ್ಕೆ ದೇವರು ಅವರನ್ನು ನೇರವಾಗಿ ನಡೆಸಿದನು.
8 ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ
9 ಆತನು ಬಾಯರಿದವರನ್ನು ನೀರಿನಿಂದಲೂ
10 ದೇವಜನರಲ್ಲಿ ಕೆಲವರು ಸೆರೆಯಾಳುಗಳಾಗಿದ್ದರು;
11 ಯಾಕೆಂದರೆ ಅವರು ಯೆಹೋವನ ಆಜ್ಞೆಗಳಿಗೆ ವಿರೋಧವಾಗಿ ದಂಗೆ ಎದ್ದರು.
12 ಅವರ ಕಾರ್ಯಗಳ ನಿಮಿತ್ತವೇ
13 ಅವರು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟರು.
14 ಆತನು ಅವರನ್ನು ಕಾರ್ಗತ್ತಲೆಯ ಸೆರೆಮನೆಗಳಿಂದ ಹೊರತಂದನು;
15 ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ
16 ನಮ್ಮ ಶತ್ರುಗಳನ್ನು ಸೋಲಿಸಲು ದೇವರು ನಮಗೆ ಸಹಾಯಮಾಡುವನು.
17 ಕೆಲವರು ತಮ್ಮ ಪಾಪಗಳಿಂದಲೂ
18 ಆ ಜನರು ಊಟವನ್ನು ನಿರಾಕರಿಸಿದ್ದರಿಂದ
19 ಅವರು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟರು.
20 ಆತನು ಆಜ್ಞಾಪಿಸಲು ಜನರು ಗುಣಹೊಂದಿದರು.
21 ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ
22 ಯೆಹೋವನ ಕಾರ್ಯಗಳಿಗೆ ಕೃತಜ್ಞತಾ ಯಜ್ಞಗಳನ್ನು ಅರ್ಪಿಸಿರಿ.
23 ಕೆಲವರು ತಮ್ಮ ಉದ್ಯೋಗಗಳ ನಿಮಿತ್ತ
24 ಯೆಹೋವನು ಮಾಡಬಲ್ಲ ಕಾರ್ಯಗಳನ್ನು ಅವರು ನೋಡಿದರು.
25 ಆತನು ಆಜ್ಞಾಪಿಸಲು ಬಲವಾದ ಗಾಳಿ ಬೀಸತೊಡಗಿತು;
26 ಅಲೆಗಳು ಆಕಾಶದಷ್ಟು ಎತ್ತರವಾಗಿದ್ದವು.
27 ಅವರು ಅಮಲೇರಿದವರಂತೆ ಎಡವಿಬೀಳತೊಡಗಿದರು;
28 ಆಗ ಅವರು ಯೆಹೋವನಿಗೆ ಮೊರೆಯಿಡಲು
29 ಆತನು ಬಿರುಗಾಳಿಯನ್ನು ನಿಲ್ಲಿಸಿ
30 ಸಮುದ್ರವು ಶಾಂತವಾದದ್ದರಿಂದ ನಾವಿಕರು ಬಹು ಸಂತೋಷಪಟ್ಟರು.
31 ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ
32 ಆತನನ್ನು ಮಹಾಸಭೆಯಲ್ಲಿ ಸ್ತುತಿಸಿರಿ.
33 ಆತನು ನದಿಗಳನ್ನು ಮರಳುಗಾಡನ್ನಾಗಿ ಮಾರ್ಪಡಿಸಿದನು;
34 ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು,
35 ಆತನು ಮರಳುಗಾಡನ್ನು ಸರೋವರಗಳುಳ್ಳ ನಾಡನ್ನಾಗಿ ಪರಿವರ್ತಿಸಿದನು;
36 ಆತನು ಹಸಿದವರನ್ನು ಒಳ್ಳೆಯ ನಾಡಿಗೆ ನಡೆಸಿದನು.
37 ಅವರು ಹೊಲಗಳಲ್ಲಿ ಬೀಜ ಬಿತ್ತಿ
38 ಆತನ ಆಶೀರ್ವಾದದಿಂದ ಅವರ ಕುಟುಂಬಗಳು ವೃದ್ಧಿಯಾದವು.
39 ವಿಪತ್ತುಗಳಿಂದಲೂ ತೊಂದರೆಗಳಿಂದಲೂ
40 ಆತನು ಅವರ ನಾಯಕರುಗಳಿಗೆ ಅವಮಾನ ಮಾಡಿದನು;
41 ಬಳಿಕ ಆತನು ದೀನರನ್ನು ಅವರ ಸಂಕಟದಿಂದ ಬಿಡಿಸಿದನು.
42 ಒಳ್ಳೆಯವರು ಇದನ್ನು ಕಂಡು ಸಂತೋಷಪಡುವರು.
43 ಜ್ಞಾನಿಯು ಇವುಗಳನ್ನು ನೆನಪು ಮಾಡಿಕೊಂಡು